ಅಭಿಪ್ರಾಯ / ಸಲಹೆಗಳು

2014ನೇ ವರ್ಷದ ಅಕಾಡೆಮಿಯ 06 ದತ್ತಿನಿಧಿ ಬಹುಮಾನ ಪುರಸ್ಕೃತರು

ಕರ್ನಾಟಕ ಸಾಹಿತ್ಯ ಅಕಾಡೆಮಿಯಲ್ಲಿ ಕೆಲವು ಸಾಹಿತ್ಯ ಪ್ರಕಾರಗಳಿಗಾಗಿ ಸಾಹಿತ್ಯಾಸಕ್ತ ದಾನಿಗಳು ಸ್ಥಾಪಿಸಿರುವ ವಿವಿಧ ದತ್ತಿಬಹುಮಾನಗಳ 06 ಠೇವಣಿ ಮೊತ್ತದಿಂದ ಬಂದ ಬಡ್ಡಿ ಮೊತ್ತದ ಬಹುಮಾನ, ಫಲಕ, ಶಾಲು, ಹಾರ ಹಾಗೂ ಪ್ರಮಾಣಪತ್ರ ನೀಡಲು ಅಕಾಡೆಮಿ ಅಧ್ಯಕ್ಷರಾದ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:26.09.2016 ರಂದು ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

 

2014ನೇ ವರ್ಷದ ಅಕಾಡೆಮಿಯ  06 ದತ್ತಿನಿಧಿ ಬಹುಮಾನ ಪುರಸ್ಕೃತರು

 

 

ಕ್ರ.ಸಂ

ಪ್ರಕಾರ

ದತ್ತಿಗಳ ವಿವರ

ಕೃತಿಯ ಹೆಸರು

ಲೇಖಕರು

1

ಕಾದಂಬರಿ

ಚದುರಂಗ ದತ್ತಿನಿಧಿ ಬಹುಮಾನ

ಉರಿವ ಜಲ

ವೈ.ಎಸ್. ಹರಗಿ

2

ಜೀವನಚರಿತ್ರೆ

ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನ

ಬಿಳಿ ಸಾಹೇಬನ ಭಾರತ - ಜಿಮ್ ಕಾರ್ಬೆಟ್ ಜೀವನಗಾಥೆ

ಎನ್. ಜಗದೀಶ್ ಕೊಪ್ಪ

3

ಸಾಹಿತ್ಯ ವಿಮರ್ಶೆ

ಪಿ. ಶ್ರೀನಿವಾಸರಾವ್‌ ದತ್ತಿನಿಧಿ ಬಹುಮಾನ

ಮಹಿಳೆ ಚರಿತ್ರೆ - ಪುರಾಣ

ರಾಮಲಿಂಗಪ್ಪ ಟಿ. ಬೇಗೂರು

4

ಅನುವಾದ-1 

ಎಲ್. ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನ

ಸಮಕಾಲೀನ ಭಾರತೀಯ ಸಣ್ಣಕಥೆಗಳು (ಮೂಲ: ಕಾಂಟೆಪರರಿ ಇಂಡಿಯನ್ ಶಾರ್ಟ್ ಸ್ಟೋರೀಸ್)

ಬಸು ಬೇವಿನಗಿಡದ

5

ಲೇಖಕರ ಮೊದಲ ಸ್ವತಂತ್ರಕೃತಿ

ಮಧುರಚೆನ್ನ ದತ್ತಿನಿಧಿ ಬಹುಮಾನ

ಕೇಪಿನ ಡಬ್ಬಿ

ಪದ್ಮನಾಭ ಭಟ್, ಶೇವ್ಕಾರ

6

ಕನ್ನಡದಿಂದ ಇಂಗ್ಲಿಷಿಗೆ ಅನುವಾದ

ಅಮೆರಿಕನ್ನಡ ದತ್ತಿನಿಧಿ ಬಹುಮಾನ

HISTORY OF DALIT MOVEMENT - (ಮೂಲ: ದಲಿತ ಚಳುವಳಿಯ ಇತಿಹಾಸ)

Dr. H.S.M. PRAKSAH

ಇತ್ತೀಚಿನ ನವೀಕರಣ​ : 16-12-2022 03:18 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080