ಅಭಿಪ್ರಾಯ / ಸಲಹೆಗಳು

2018 ನೇ ಸಾಲಿನ ಗೌರವ ಪ್ರಶಸ್ತಿ

2018 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು

 

ಕನ್ನಡ ಸಾಹಿತ್ಯಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2018ನೆಯ ವರ್ಷದ ಗೌರವ ಪ್ರಶಸ್ತಿಯನ್ನು ಐವತ್ತು ಸಾವಿರ ರೂಪಾಯಿಗಳ ನಗದು, ಫಲಕ, ಶಾಲು ಹಾರ ಹಾಗೂ ಪ್ರಮಾಣ ಪತ್ರದೊಂದಿಗೆ ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಅರವಿಂದ ಮಾಲಗತ್ತಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:07-02-2019 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

 

  1. ಡಾ. ಬಿ.ಎ. ವಿವೇಕ ರೈ
  2. ಡಾ. ಎಚ್.ಎಸ್.ವೆಂಕಟೇಶಮೂರ್ತಿ
  3. ಶ್ರೀ ದೇಶಾಂಶ ಹುಡುಗಿ
  4. ಶ್ರೀಮತಿ ಸಾಯಿಸುತೆ
  5. ಪ್ರೊ. ಎ.ಕೆ. ಹಂಪಣ್ಣ

ಇತ್ತೀಚಿನ ನವೀಕರಣ​ : 28-01-2022 12:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080