ಅಭಿಪ್ರಾಯ / ಸಲಹೆಗಳು

2021ನೆಯ ವರ್ಷದ ಗೌರವ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಹಿರಿಯ ಸಾಹಿತಿಗಳಿಗೆ ಐವತ್ತು ಸಾವಿರ ರೂಪಾಯಿಗಳ ನಗದು, ಪ್ರಶಸ್ತಿ ಫಲಕ, ಶಾಲು ಹಾರ ಹಾಗೂ ಪ್ರಮಾಣ ಪತ್ರದೊಂದಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021ನೆಯ ವರ್ಷದ ಗೌರವ ಪ್ರಶಸ್ತಿಯನ್ನು ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಬಿ.ವಿ. ವಸಂತಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:31-03-2022 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿರುತ್ತದೆ.

  

1)      ಶ್ರೀ ಜಿನದತ್ತ ದೇಸಾಯಿ

2)      ಡಾ. ನಾ. ಮೊಗಸಾಲೆ

3)      ಡಾ. ಸರಸ್ವತಿ ಚಿಮ್ಮಲಗಿ

4)      ಪ್ರೊ. ಬಸವರಾಜ ಕಲ್ಗುಡಿ

5)      ಶ್ರೀ ಯಲ್ಲಪ್ಪ ಕೆ.ಕೆ. ಪುರ

ಇತ್ತೀಚಿನ ನವೀಕರಣ​ : 01-04-2022 11:26 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080