ಅಭಿಪ್ರಾಯ / ಸಲಹೆಗಳು

2019 ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರು

2019 ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರು

 

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಗಮನಾರ್ಹವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 10 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2019ನೇ ವರ್ಷದ `ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿ ಸೃಜನಶೀಲ ಸಾಹಿತ್ಯಕ್ಷೇತ್ರದಲ್ಲಿ ಸಾಧನೆಗೈದವರಿಗೆ 5 ಪ್ರಶಸ್ತಿಗಳು, ಸೃಜನೇತರ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದವರಿಗೆ 3 ಪ್ರಸಸ್ತಿಗಳು, ಸಾಹಿತ್ಯ ಪಾರಿಚಾರಿಕೆಗೆ 1 ಪ್ರಶಸ್ತಿ ಹಗೂ ಹೊರನಾಡಿನ ಸಾಧಕರಿಗೆ 1 ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು ಹಾಗೂ ಪ್ರಮಾಣತ್ರದೊಂದಿಗೆ ಶಾಲು, ಹಾರಗಳೊಂದಿಗೆ ಸನ್ಮಾನಿಸಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಬಿ.ವಿ. ವಸಂತಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 06-03-2020 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

 

  1. ಡಾ.ಅಮರೇಶ ನುಗಡೋಣಿ 
  1. ಡಾ.ವಿ.ಎಸ್.ಮಾಳಿ 
  1. ಸುಬ್ಬು ಹೊಲೆಯಾರ್ 
  1. ಡಾ. ಶಾರದಾ ಕುಪ್ಪಂ 
  1. ಶ್ರೀ ಪಿ.ಶಿವಣ್ಣ 
  1. ಎಂ.ಎಸ್. ವೇದಾ 
  1. ಎಫ್.ಟಿ.ಹಳ್ಳಿಕೇರಿ 
  1. ಮಾಧವ ಪೆರಾಜೆ 
  1. ವಸುಧೇಂದ್ರ 
  1. ಡಾ. ಜಿ. ಪ್ರಶಾಂತ ನಾಯಕ

 

ಇತ್ತೀಚಿನ ನವೀಕರಣ​ : 15-12-2022 03:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080