ಅಭಿಪ್ರಾಯ / ಸಲಹೆಗಳು

ಸಂತ ಸಾಹಿತ್ಯ ಅಧ್ಯಯನ ಶಿಬಿರದಲ್ಲಿ ಪ್ರಬಂಧಗಳನ್ನು ಮಂಡಿಸುವವರಿಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿದೆ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ದಿನಾಂಕ:28.07.2022 ರಿಂದ  01.08.2022ರ ವರೆಗೆ ಶಿವಯೋಗಿ ಮಂದಿರ, ಬಾದಾಮಿ, ಬಾಗಲಕೋಟೆ ಜಿಲ್ಲೆ,  ಇಲ್ಲಿ  ಐದು ದಿನಗಳ ಕಾಲ “ಸಂತ ಸಾಹಿತ್ಯ ಅಧ್ಯಯನ ಶಿಬಿರ"ವನ್ನು ನಡೆಸಲು ಉದ್ದೇಶಿಸಿದ್ದು, ಕಮ್ಮಟದಲ್ಲಿ ಪ್ರಬಂಧಗಳನ್ನು ಮಂಡಿಸುವವರಿಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿದೆ.  ಪ್ರಬಂಧ ಮಂಡಿಸುವವರು ಈ ಕೆಳಗೆ ನೀಡಿರುವ ವಿಷಯಗಳ ಕುರಿತು ತಾವು ಮಂಡಿಸುವ ಪ್ರಬಂಧಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಹಾಗೂ ಪ್ರಬಂಧಗಳನ್ನು ಸಲ್ಲಿಸುವವರು ಕೊನೆಯ ದಿನಾಂಕ:20.07.2022ರೊಳಗೆ ಅಕಾಡೆಮಿಗೆ ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ನಿಬಂಧನೆಗೊಳಪಟ್ಟು ಅರ್ಜಿಗಳನ್ನು ಹಾಗೂ ಅರ್ಜಿಯೊಂದಿಗೆ ಪ್ರಬಂಧಗಳನ್ನು ಸಲ್ಲಿಸಲು ಕೋರಿದೆ.  

ಪ್ರಬಂಧಗಳನ್ನು ಮಂಡಿಸುವ ವಿಷಯಗಳ ವಿವರ.

ಅರ್ಜಿ ನಮೂನೆ

ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ಥಳೀಯವಾಗಿ ಆಗಿಹೋಗಿರುವ  ಹಾಗೂ ಈಗಲೂ ಕಂಡುಬರುವ  ಈ ಕೆಳಕಂಡ ಸಂತರ ಕುರಿತು.

 

  1. ಸಿದ್ಧರು
  2. ನಾಥರು
  3. ಜೋಗಿಗಳು
  4. ಆರೂಢರು
  5. ಶರಣರು
  6. ದಾಸರು
  7. ಸೂಫಿಗಳು
  8. ತತ್ವಪದಕಾರರು

ಇತ್ತೀಚಿನ ನವೀಕರಣ​ : 12-07-2022 10:45 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080